ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕ ಪಂಚಾಯತನಲ್ಲಿ ಅಕ್ಷರ ದಾಸೋಹ ಅಧಿಕಾರಿ ಸುಭಾಸ್ ಅವರು 13000 ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿದ್ದಾನೆ. ತಾಲೂಕು ಪಂಚಾಯತ್ ಕಚೇರಿಯ ಡಾಟಾ ಎಂಟ್ರಿ ಆಪರೇಟರ್ ರಾಜು ನಾಯಕ್ ಗೆ ಪ್ರತಿ ಶಾಲೆಯಿಂದ ಹಣ ವಸೂಲಿ ಮಾಡಿ ನೀಡಬೇಕು ಎಂದು ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಲೋಕಾಯುಕ್ತರಿಗೆ ದೂರು ಸಲ್ಲಿಸಲಾಗಿತ್ತು.
0 Comments